ರಥಬೀದಿ ಗೆಳೆಯರು ತಂಡದ ಸಂತೋಷ್ ನಾಯಕ್ ಪಟ್ಲ ಪ್ರಾಸ್ತಾವಿಕವಾಗಿ ಮಾತನಾಡಿ, ಜಗತ್ತು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಸಾಂಸ್ಕೃತಿಕವಾಗಿ ತಲ್ಲಣಗೊಂಡಾಗಲೆಲ್ಲ ರಂಗಭೂಮಿ ನೇರವಾಗಿ, ವ್ಯಂಗ್ಯ, ವಿಡಂಬನೆ, ಟೀಕೆ, ಪ್ರತಿರೋಧ ತೋರುತ್ತಲೇ ಬಂದಿದೆ. ರಂಗಭೂಮಿಯಿಂದಲೇ ಸಾಮರಸ್ಯದ ಸಮಾಜ ಕಟ್ಟಲು ಸಾಧ್ಯವಿದೆ ಎಂದರು.