<p><strong>ವಿಟ್ಲ</strong>: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ಗೆ ರಾಷ್ಟ್ರೀಯ ಮಟ್ಟದ ‘ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್’ ಸಂದಿದೆ. ಹೈದರಾಬಾದ್ನಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದಲ್ಲಿ ಶಾಲೆಯ ನಿರ್ದೇಶಕ ನೌಶೀನ್ ಬದ್ರಿಯಾ ಹಾಗೂ ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಪ್ರಶಸ್ತಿ ಪಡೆದುಕೊಂಡರು.</p>.<p>ಹಾಸನದ ಹೆಸರಾಂತ ವೈದ್ಯ ಡಾ.ಅಬ್ದುಲ್ ಬಷೀರ್ ಸಾರಥ್ಯದ, ಶಿಕ್ಷಣ ತಜ್ಞ ಡಾ.ರವಿಕುಮಾರ್ ಎಲ್.ಪಿ ಅವರ ನಿರ್ದೇಶನದ ಶಾಲೆ ವಿಶ್ವ ದರ್ಜೆಯ ಮೂಲಸೌಕರ್ಯ, ಅಂತರರಾಷ್ಟ್ರೀಯ ದರ್ಜೆಯ ಈಜುಕೊಳ, ಕ್ರೀಡಾ ಸೌಲಭ್ಯಗಳನ್ನು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಟ್ಲ</strong>: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ಗೆ ರಾಷ್ಟ್ರೀಯ ಮಟ್ಟದ ‘ಸ್ಕೂಲ್ ಎಕ್ಸಲೆನ್ಸ್ ಅವಾರ್ಡ್’ ಸಂದಿದೆ. ಹೈದರಾಬಾದ್ನಲ್ಲಿ ಈಚೆಗೆ ನಡೆದ ರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನದಲ್ಲಿ ಶಾಲೆಯ ನಿರ್ದೇಶಕ ನೌಶೀನ್ ಬದ್ರಿಯಾ ಹಾಗೂ ಆಡಳಿತ ಅಧಿಕಾರಿ ಸಫ್ವಾನ್ ಪಿಲಿಕಲ್ ಪ್ರಶಸ್ತಿ ಪಡೆದುಕೊಂಡರು.</p>.<p>ಹಾಸನದ ಹೆಸರಾಂತ ವೈದ್ಯ ಡಾ.ಅಬ್ದುಲ್ ಬಷೀರ್ ಸಾರಥ್ಯದ, ಶಿಕ್ಷಣ ತಜ್ಞ ಡಾ.ರವಿಕುಮಾರ್ ಎಲ್.ಪಿ ಅವರ ನಿರ್ದೇಶನದ ಶಾಲೆ ವಿಶ್ವ ದರ್ಜೆಯ ಮೂಲಸೌಕರ್ಯ, ಅಂತರರಾಷ್ಟ್ರೀಯ ದರ್ಜೆಯ ಈಜುಕೊಳ, ಕ್ರೀಡಾ ಸೌಲಭ್ಯಗಳನ್ನು ಹೊಂದಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>