ಕಾಲೇಜು ಪ್ರಾಂಶುಪಾಲೆ ಡಾ.ಸೀಮಾ ಜಿ.ಕೆ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಉದಯ್ ಶೆಟ್ಟಿ ಮುನಿಯಾಲು, ಬೊಮ್ಮರಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ನಾಯಕ್, ಪೆರ್ಡೂರು ಬಂಟರ ಸೌಹಾರ್ದ ಸಹಕಾರಿ ಅಧ್ಯಕ್ಷ ಶಾಂತರಾಮ ಸೂಡ, ಹಿರಿಯಡಕ ರೈತರ ಸಹಕಾರಿ ಸಂಘ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಹಿರಿಯಡಕ ಸಿದ್ಧಿವಿನಾಯಕ ಮೆಡಿಕಲ್ ಮಾಲೀಕ ಶಕ್ತಿ ಪ್ರಸಾದ್ ಶೆಣೈ, ಕನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲ ಮಂಜುನಾಥ ಭಟ್, ಕುಂಬಾರರ ಗುಡಿ ಕೈಗಾರಿಕಾ ಸಂಘದ ಅಧ್ಯಕ್ಷ ಸಂತೋಷ್ ಕುಲಾಲ್, ಹೆಬ್ರಿ ಕ್ಯಾಂಪ್ಕೊ ಶಾಖಾಧಿಕಾರಿ ರಮೇಶ್ ಡಿ.ಚಾಂತಾರು, ಸಂಗೀತ ಶಿಕ್ಷಕಿ ಸ್ಮಿತಾ ಭಟ್ ಉಡುಪಿ ಇದ್ದರು.