ಅಜ್ಜರಕಾಡು, ಕೋರ್ಟ್ ಹಿಂಬದಿ ರಸ್ತೆ, ಕೆಎಂ ಮಾರ್ಗ, ಸರ್ವೀಸ್ ಬಸ್ ನಿಲ್ದಾಣ, ಸಿಟಿ ಬಸ್ ನಿಲ್ದಾಣ, ಬಡಗುಪೇಟೆ, ಕಲ್ಸಂಕ, ರಾಜಾಂಗಣ, ವಾದಿರಾಜ ಮಾರ್ಗ, ರಥಬೀದಿ, ಬೀಡಿನಗುಡ್ಡೆ, ಒಳಕಾಡು, ಹಳೆ ಸ್ಟೇಟ್ ಬ್ಯಾಂಕ್ ಓಣಿ, ಮಿಷನ್ ಕಾಂಪೌಂಡ್, ಪಿಪಿಸಿ ಬಳಿ, ಮೀನುಮಾರುಕಟ್ಟೆ ಬಳಿ, ಕಳಂಬೆ, ಶಾಂತಿನಗರ, ಚಂದು ಮೈದಾನ, ಬಿ.ಬಿ.ನಗರ, ಸೆಟ್ಟಿಗಾರ್ ಕಾಲೋನಿ, ಪಿಡಬ್ಲ್ಯೂಡಿ ಕ್ವಾಟ್ರಸ್, ತೆಂಕಪೇಟೆ, ಶಾರದಾಂಬ ದೇವಸ್ಥಾನ ಬಳಿ, ಚಿತ್ತರಂಜನ್ ಸರ್ಕಲ್ ಭಾಗಗಳಿಗೆ ನಲ್ಲಿ ನೀರು ಪೂರೈಕೆ ಮಾಡಲಾಗುವುದು ಎಂದು ಪೌರಾಯುಕ್ತ ಆನಂದ್ ಸಿ.ಕಲ್ಲೋಳಿಕರ್ ತಿಳಿಸಿದ್ದಾರೆ.