ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕರಾವಳಿಯ ಅಭಿವೃದ್ಧಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ರೇವಣ್ಣ ಯಾವ ಕೊಡುಗೆಗಳನ್ನೂ ಕೊಟ್ಟಿಲ್ಲ. ಬಂದರ ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಜೆಡಿಎಸ್ಗೆ ಮತ ಹಾಕಿಲ್ಲ ಎಂಬ ಕಾರಣಕ್ಕೆ ಕರಾವಳಿಗರನ್ನು ಅವಹೇಳನ ಮಾಡುವುದು ಸರಿಯಲ್ಲ’ ಎಂದು ಟೀಕಿಸಿದರು.