ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

ಉಡುಪಿ | ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ: ಮೂವರ ಬಂಧನ

Published : 19 ಮಾರ್ಚ್ 2025, 11:43 IST
Last Updated : 19 ಮಾರ್ಚ್ 2025, 11:43 IST
ಫಾಲೋ ಮಾಡಿ
Comments
ಯಾರು ಏನೇ ತಪ್ಪು ಮಾಡಿದರೂ ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಇನ್ನೊಮ್ಮೆ ಇಂತಹ ಘಟನೆ ನಡೆಯಬಾರದು
ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ, ಉಡುಪಿ
‘ಕಾನೂನು ಕೈಗೆತ್ತಿಕೊಂಡರೆ ಸಹಿಸಲಾಗದು’
‘ಮಹಿಳೆಯೊಬ್ಬರಿಗೆ ಥಳಿಸಿದ ವೀಡಿಯೊ ಕಂಡು ದಿಗ್ಭ್ರಮೆಯಾಯಿತು. ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಮಾತ್ರವಲ್ಲ, ಗಂಭೀರ ಅಪರಾಧವೂ ಹೌದು. ದೂರು ದಾಖಲಿಸಿದರೆ ಪೊಲೀಸರು ತನಿಖೆ ನಡೆಸಿ, ಶಿಕ್ಷಿಸಲು ಸಮರ್ಥರಿರುವಾಗ ಹೀಗೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಳ್ಳುವುದನ್ನು ಸರ್ಕಾರ ಸಹಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್‌ ವೇದಿಕೆಯಲ್ಲಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT