ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಸಿಇಒ ಪ್ರೀತಿ ಗೆಹ್ಲೋಟ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸಂಧ್ಯಾ ಕಾಮತ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕರಾವಳಿ ಪ್ರವಾಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ, ಭಾರತ್ ಸೌಟ್ಸ್ ಹಾಗೂ ಗೈಡ್ಸ್ನ ಜಿಲ್ಲಾ ಅಧಿಕಾರಿ ಡಾ.ವಿಜಯೇಂದ್ರ, ನಗರಸಭಾ ಸದಸ್ಯರಾದ ಶ್ರೀಶ ಕೊಡವೂರು, ಹಾಗೂ ಸುಂದರ್ ಕಲ್ಮಾಡಿ, ಆ್ಯಡ್ಲಿನ್ ಇದ್ದರು.