ಬ್ರಹ್ಮಾವರ ಘಟಕದ ಗೌರವಾಧ್ಯಕ್ಷ ಶೇಡಿಕೊಡ್ಲು ವಿಠಲ ಶೆಟ್ಟಿ ಅಭಿನಂದನಾ ಭಾಷಣ ಮಾಡಿದರು. ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ, ಸಾಲಿಗ್ರಾಮ ಮೇಳದ ವ್ಯವಸ್ಥಾಪಕ ಪಿ.ಕಿಶನ್ ಹೆಗ್ಡೆ, ಬ್ರಹ್ಮಾವರ ಬಂಟರ ಸಂಘದ ಅಧ್ಯಕ್ಷ ಸುಧಾಕರ ಶೆಟ್ಟಿ ಮೈರ್ಮಾಡಿ, ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಉದಯ ಕುಮಾರ ಶೆಟ್ಟಿ, ಬ್ರಹ್ಮಾವರ ಘಟಕದ ಪ್ರಧಾನ ಕಾರ್ಯದರ್ಶಿ ಆರೂರು ಶ್ರೀಧರ ವಿ. ಶೆಟ್ಟಿ, ಕೋಶಾಧಿಕಾರಿ ಗುರುರಾಜ್ ರಾವ್ ಆರೂರು, ಗೌರವ ಕಾರ್ಯದರ್ಶಿ ತಿಮ್ಮಪ್ಪ ಶೆಟ್ಟಿ ಆರೂರು, ಕಾರ್ಯದರ್ಶಿ ಸದಾಶಿವ ಅಮೀನ್ ಕೊಕ್ಕರ್ಣೆ ಇದ್ದರು.