ಕರ್ನಾಟಕ ಯಕ್ಷಗಾನ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎಲ್ ಸಾಮಗ, ಬ್ರಹ್ಮಾವರ ಬಂಟರ ಸಂಘದ ಮಾಜಿ ಅಧ್ಯಕ್ಷ ಬಿ.ಭುಜಂಗ ಶೆಟ್ಟಿ, ಯಕ್ಷಧ್ರುವ ಕೇಂದ್ರ ಸಮಿತಿಯ ಉದಯ ಶೆಟ್ಟಿ ಕೆರೆಕಟ್ಟೆ, ವಸಂತ್ ಗಿಳಿಯಾರ್, ಡಾ.ವಿಟ್ಲ ಹರೀಶ್ ಜೋಷಿ, ಯಕ್ಷಗಾನ ಸಂಘಟಕ ಸುಧಾಕರ ಆಚಾರ್ಯ ಉಡುಪಿ, ಹರೀಶ್ ಶೆಟ್ಟಿ ಚೇರ್ಕಾಡಿ, ಭಾಗವತ ಸದಾಶಿವ ಅಮೀನ್ ಇದ್ದರು.