<p><strong>ಉಡುಪಿ:</strong> ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಅವರು ಬುಧವಾರ ರಾತ್ರಿ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಚೌಕಿಯಲ್ಲಿ ಹೃದಯಾಘಾತದಿಂದ ನಿಧನರಾದರು.</p><p>ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾದ ಆವರು, ಕುಂದಾಪುರದ ಸೌಡ ಬಳಿ ನಡೆದ ದೇವಿ ಮಾಹಾತ್ಮ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿ ವೇಷ ಕಳಚುವ ಮುನ್ನ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.</p><p>ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಂದಾರ್ತಿ ಮೇಳದ ಬಣ್ಣದ ವೇಷಧಾರಿ ಈಶ್ವರ ಗೌಡ ಅವರು ಬುಧವಾರ ರಾತ್ರಿ ಯಕ್ಷಗಾನದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿದ ಬಳಿಕ ಚೌಕಿಯಲ್ಲಿ ಹೃದಯಾಘಾತದಿಂದ ನಿಧನರಾದರು.</p><p>ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾದ ಆವರು, ಕುಂದಾಪುರದ ಸೌಡ ಬಳಿ ನಡೆದ ದೇವಿ ಮಾಹಾತ್ಮ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿ ವೇಷ ಕಳಚುವ ಮುನ್ನ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.</p><p>ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>