ಚುನಾವಣೆಯಲ್ಲಿ ಅನರ್ಹ ವ್ಯಕ್ತಿಗೆ ಮತ ಚಲಾಯಿಸಿದರೆ ಮುಂದಾಗುವ ಸಮಸ್ಯೆಗಳೇನು, ಅರ್ಹ ವ್ಯಕ್ತಿಗೆ ಮತ ಚಲಾಯಿಸುವುದರಿಂದ ಅಗುವ ಪ್ರಯೋಜನಗಳು ಏನು ಎಂಬ ಕುರಿತು ಯಕ್ಷಗಾನ ರೂಪಕದಲ್ಲಿ ಪರಿಣಾಮಕಾರಿಯಾಗಿ ಚಿತ್ರಿಸಿ ಪ್ರದರ್ಶನ ನೀಡಲಾಗುತ್ತಿದೆ. ಜತೆಗೆ, ಗಾನ ಲಹರಿ ಬಳಗ, ಕೋಟೇಶ್ವರ ತಂಡದ ಸದಸ್ಯರೂ ಜನಪದ ಗೀತೆಗಳ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿದ್ದಾರೆ.