<p><strong>ಉಡುಪಿ:</strong> ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ನಿಧನರಾದರು. </p>.<p>ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಅವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದರು.</p>.<p>ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ 35 ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. </p>.<p>‘ಚೆಲುವೆ ಚಿತ್ರಾವತಿ’, ‘ರತಿ ರೇಖಾ’, ‘ಶ್ರೀ ದೇವಿ ಬನಶಂಕರಿ’ ಮತ್ತು‘ ಶೂದ್ರ ತಪಸ್ವಿನಿ’ ಅವರು ಬರೆದ ಪ್ರಮುಖ ಯಕ್ಷಗಾನ ಪ್ರಸಂಗಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಯಕ್ಷಗಾನ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ (89) ಬುಧವಾರ ನಿಧನರಾದರು. </p>.<p>ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ನಾಟಕ ಕಲಾವಿದರಾಗಿ ರಘುರಾಮ ಶೆಟ್ಟಿ ಅವರು ಯಕ್ಷಗಾನ ವಲಯದಲ್ಲಿ ಕಂದಾವರದವರು ಎಂಬ ಹೆಸರಿನಿಂದ ಪ್ರಸಿದ್ಧರಾಗಿದ್ದರು.</p>.<p>ಕಂಡ್ಲೂರು ನೇತಾಜಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ-ಶಿಕ್ಷಕರಾಗಿ, ಮುಖ್ಯೋಪಾಧ್ಯರಾಗಿ 35 ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. </p>.<p>‘ಚೆಲುವೆ ಚಿತ್ರಾವತಿ’, ‘ರತಿ ರೇಖಾ’, ‘ಶ್ರೀ ದೇವಿ ಬನಶಂಕರಿ’ ಮತ್ತು‘ ಶೂದ್ರ ತಪಸ್ವಿನಿ’ ಅವರು ಬರೆದ ಪ್ರಮುಖ ಯಕ್ಷಗಾನ ಪ್ರಸಂಗಗಳಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>