ಸುದ್ದಿಗೋಷ್ಠಿಯಲ್ಲಿ ಸಂಯುಕ್ತ ಜಮಾತ್ ಅಧ್ಯಕ್ಷ ಹಾಜಿ ಪಿ.ಅಬೂಬಕ್ಕರ್ ನೇಜಾರು, ಸಂಘಟನಾ ಕಾರ್ಯದರ್ಶಿ ಕೆ.ಎ.ಅಬ್ದುರ್ ರೆಹ್ಮಾನ್ ರಝ್ವಿ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಮೂಳೂರು, ಕಾಪು ಉಸ್ತಾದ್ ಅಹ್ಮದ್ ಖಾಸಿಮಿ, ಮೂಳೂರು ಕೇಂದ್ರ ಮಸೀದಿ ಅಧ್ಯಕ್ಷ ಎಂಎಚ್ಬಿ ಮೊಹಮ್ಮದ್, ಎಚ್.ಐ.ಯೂಸಫ್ ಸಖಾಫಿ ಕೋಡಿ, ಅಶ್ರಫ್ ಸಖಾಫಿ ಕನ್ನಂಗಾರ್, ಇಸ್ಮಾಯಿಲ್ ಮುಸ್ಲಿಯಾರ್ ಆಕಳಬೈಲು, ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಹಾಜಿ ಚೆರಿಯಬ್ಬ ಮಾವಿನಕಟ್ಟೆ, ಎಚ್.ಬಿ.ಮೊಹಮ್ಮದ್ ಕನ್ನಂಗಾರ್, ಅಬ್ದುರ್ ರೆಹ್ಮಾನ್ ಸಖಾಫಿ ಇತರರು ಇದ್ದರು.