ಕಲಾವಿದ ಎಂ.ಎಲ್ ಸಾಮಗ, ಪ್ರತಿಭಾ ಸಾಮಗ, ಉದ್ಯಮಿ ಯು. ವಿಶ್ವನಾಥ್ ಶೆಣೈ, ಬೆಂಗಳೂರು ಕಲಾದರ್ಶಿನಿ ಅಧ್ಯಕ್ಷ ಶ್ರೀನಿವಾಸ ಸಾಸ್ತಾನ, ಸಿ. ಆನಂದ, ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟಬಲ್ ಅಧ್ಯಕ್ಷ ಉದಯ ಶೆಟ್ಟಿ ಉಪಸ್ಥಿತರಿದ್ದರು. ಚಂದ್ರಶೇಖರ್ ಕೊಡವೂರು ಕಾರ್ಯ ಕ್ರಮ ನಿರೂಪಿಸಿದರು, ಸುಧೀರ್ ರಾವ್ ಸ್ವಾಗತಿಸಿದರು.