ಕಾರ್ಕಳ ಉಪ ವಿಭಾಗದ ಸಹಾ ಯಕ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನವಾನೆ, ಕಾಪು ಠಾಣೆ ಇನ್ಸ್ಪೆಕ್ಟರ್ ವಿ.ಎಸ್. ಹಾಲಮೂರ್ತಿ ರಾವ್, ಡಿಸಿಐಬಿ ಇನ್ಸ್ಪೆಕ್ಟರ್ ಸಂಪತ್ ಕುಮಾರ್, ಎಸ್ಐ ಎಂ.ಪಿ. ಸತೀಶ್, ರವಿ ಹಾಗೂ ಸಿಬ್ಬಂದಿಯಾದ ಸುರೇಶ್, ಸಂತೋಷ್, ರಾಮು ಹೆಗ್ಡೆ, ವಿಲ್ಫ್ರೆಡ್ ಡಿಸೋಜ, ರವಿಕುಮಾರ್, ಸುಧಾಕರ, ರಾಜೇಶ್, ಪ್ರವೀಣ್, ಶರಣಪ್ಪ, ಹರೀಶ್ ಬಾಬು, ಜಿಲ್ಲಾ ಪೊಲೀಸ್ ಕಚೇರಿಯ ಶಿವಾನಂದ, ನಿತಿನ್ ರಾವ್, ದಿನೇಶ್, ಚಾಲಕ ರಾಘವೇಂದ್ರ ಜೋಗಿ ಹಾಗೂ ಜಗದೀಶ್ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.