ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆ, ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಬೆಂಗಳೂರು, ಉಡುಪಿ ನಿರ್ಮಿತಿ ಕೇಂದ್ರ ಆಯೋಜಿಸಿರುವ ‘ಉಡುಪಿ ಪರ್ಬ’ ಹಾಗೂ ‘ಸಾಹಸ ಉತ್ಸವ’ದ ಅಂಗವಾಗಿ ಮಲ್ಪೆಯಲ್ಲಿ ಶನಿವಾರ ನಡೆದ ರಾಷ್ಟ್ರಮಟ್ಟದ ಜೂನಿಯರ್ ಸಮುದ್ರ ಈಜು ಸ್ಪರ್ಧೆ (ಓಪನ್ ವಾಟರ್ ಸ್ವಿಮ್ಮಿಂಗ್)ಯನ್ನು ಉದ್ಘಾಟಿಸಿ ಮಾತನಾಡಿದರು.