ತಾಲ್ಲೂಕು ಪಂಚಾಯಿತಿ ಸದಸ್ಯ ಎಚ್.ರಾಜೂ ದೇವಾಡಿಗ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅನಂತ ಮೊವಾಡಿ, ಲೋಕೋಪಯೋಗಿ ಸಹಾ ಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ, ಎಪಿಎಂಸಿ ಅಧ್ಯಕ್ಷ ಶರತ್ಕುಮಾರ ಶೆಟ್ಟಿ, ಕಟ್ಬೇಲ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನೂಸೂಯ ಚಂದ್ರಶೇಖರ ಆಚಾರ್, ಮೀನುಗಾರರ ಸೊಸೈಟಿ ಅಧ್ಯಕ್ಷ ಚಂದ್ರ ನಾಯಕ್, ಪ್ರಮುಖರಾದ ಸೀತಾರಾಮ ಶೆಟ್ಟಿ, ಆನಂದ ಶೆಟ್ಟಿ, ವಿಠ್ಠಲ್ ಶೆಟ್ಟಿ, ರವಿ ಪೂಜಾರಿ, ಕರಿಯಣ್ಣ ಪೂಜಾರಿ, ರೇವತಿ ಡಿ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಇದ್ದರು.