ಮಹಾರಾಷ್ಟ್ರದ ನಂದ್ಯಾಡದ ಲೋಹಾ ತಾಲ್ಲೂಕಿನ ಹರನವಾಡದ ಪರಮೇಶ್ವರ ಲಕ್ಕಣದಖಲವಾಡ (25) ಮೃತರು. ಅದೇ ಊರಿನ ರಾಜು ಬಾಬುರಾವ್ ಎಳ್ಳೆ(24), ಮಧ್ಯಪ್ರದೇಶದ ಬೇತೂಲ್ನ ಪಟೇಲವಾಡದವರಾದ ಜಸ್ಪಾಲ್ ಸಿಂಗ್ ಕಸಾರಸಿಂಗ್ (59), ದಿಲೀಪ್ ಮಾರುತಿ ಯವನ (24) ಗಾಯಗೊಂಡವರು. ಗಾಯಾಳುಗಳಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದುಕೊಂಡು ಹೋಗಲಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.