<p><strong>ಹೊನ್ನಾವರ: </strong>ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದಾದ ಶ್ರೀಕ್ಷೇತ್ರ ಇಡಗುಂಜಿಯಲ್ಲಿ ಮಂಗಳವಾರ, ಅಂಗಾರಕ ಸಂಕಷ್ಠಿಯ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ಶ್ರೀದೇವರ ದರ್ಶನ ಪಡೆದರು.</p>.<p>ಕೋವಿಡ್ ಲಾಕ್ ಡೌನ್ ತೆರವಿನ ನಂತರದ ಮೊದಲ ಅಂಗಾರಕ ಸಂಕಷ್ಠಿ ಇದಾಗಿದ್ದು ನಿರೀಕ್ಷೆಗೂ ಮೀರಿ ಜನ ಪ್ರವಾಹ ಹರಿದುಬಂದಿತು. ರಾತ್ರಿಯ ಪೂಜೆಯಲ್ಲೂ ಹಲವಾರು ಭಕ್ತರು ಪಾಲ್ಗೊಂಡರು. ಗಣಹವನ, ಸತ್ಯಗಣಪತಿ ವ್ರತ, ಪಂಚಾಮೃತ ಅಭಿಷೇಕ ಮೊದಲಾದ ಸೇವೆಗಳನ್ನು ಭಕ್ತರು ದೇವರಿಗೆ ಸಲ್ಲಿಸಿದರು.</p>.<p>'35 ಕ್ವಿಂಟಲ್ ಪಂಚಕಜ್ಜಾಯ ವಿತರಣೆ ಆಯಿತು' ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾವರ: </strong>ನಾಡಿನ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲೊಂದಾದ ಶ್ರೀಕ್ಷೇತ್ರ ಇಡಗುಂಜಿಯಲ್ಲಿ ಮಂಗಳವಾರ, ಅಂಗಾರಕ ಸಂಕಷ್ಠಿಯ ದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದು ಶ್ರೀದೇವರ ದರ್ಶನ ಪಡೆದರು.</p>.<p>ಕೋವಿಡ್ ಲಾಕ್ ಡೌನ್ ತೆರವಿನ ನಂತರದ ಮೊದಲ ಅಂಗಾರಕ ಸಂಕಷ್ಠಿ ಇದಾಗಿದ್ದು ನಿರೀಕ್ಷೆಗೂ ಮೀರಿ ಜನ ಪ್ರವಾಹ ಹರಿದುಬಂದಿತು. ರಾತ್ರಿಯ ಪೂಜೆಯಲ್ಲೂ ಹಲವಾರು ಭಕ್ತರು ಪಾಲ್ಗೊಂಡರು. ಗಣಹವನ, ಸತ್ಯಗಣಪತಿ ವ್ರತ, ಪಂಚಾಮೃತ ಅಭಿಷೇಕ ಮೊದಲಾದ ಸೇವೆಗಳನ್ನು ಭಕ್ತರು ದೇವರಿಗೆ ಸಲ್ಲಿಸಿದರು.</p>.<p>'35 ಕ್ವಿಂಟಲ್ ಪಂಚಕಜ್ಜಾಯ ವಿತರಣೆ ಆಯಿತು' ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>