ತಾಲ್ಲೂಕುವಾರು ಹಾನಿಯ ವಿವರ:ಭತ್ತ: ಕಾರವಾರದಲ್ಲಿ 700 ಎಕರೆ, ಅಂಕೋಲಾದಲ್ಲಿ 1,260 ಎಕರೆ, ಕುಮಟಾದಲ್ಲಿ 1,300 ಎಕರೆ, ಹೊನ್ನಾವರದಲ್ಲಿ 230 ಎಕರೆ, ಭಟ್ಕಳದಲ್ಲಿ 20 ಎಕರೆ, ಶಿರಸಿಯಲ್ಲಿ 152 ಎಕರೆ, ಸಿದ್ದಾಪುರದಲ್ಲಿ 344 ಎಕರೆ, ಮುಂಡಗೋಡದಲ್ಲಿ 235 ಎಕರೆ, ಹಳಿಯಾಳದಲ್ಲಿ 185 ಎಕರೆ, ಜೊಯಿಡಾದಲ್ಲಿ 240 ಎಕರೆ ಹಾನಿಯಾಗಿದೆ.