<p><strong>ಗೋಕರ್ಣ: </strong>ಬೈಕ್- ಲಾರಿ ನಡುವೆ ಶನಿವಾರ ತಡರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.<br /> <br />ಸಾಯಿನ್ಶೆಟ್ಟಿ (19) ಮತ್ತು ಆರ್ತಿಕ್ ಶೆಟ್ಟಿ (19) ಸ್ಥಳದಲ್ಲಿಯೇ ಮೃತಪಟ್ಟವರು. ಇಬ್ಬರೂ ಉಡುಪಿಯ ಅಂಬಲಪಾಡಿಯವರು.</p>.<p>ಗೋಕರ್ಣ ಸಮೀಪದ ಹಿರೇಗುತ್ತಿಯ ಮಕರ ಹೋಟೆಲ್ ಬಳಿ ಅಪಘಾತ ನಡೆದಿದೆ. ಉಡುಪಿಯಿಂದ ಗೋಕರ್ಣದ ಕಡೆ ಬರುತ್ತಿದ್ದಬೈಕ್ಗೆ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಡಿಕ್ಕಿಯಾಗಿದೆ.</p>.<p>ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಗೋಕರ್ಣ: </strong>ಬೈಕ್- ಲಾರಿ ನಡುವೆ ಶನಿವಾರ ತಡರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.<br /> <br />ಸಾಯಿನ್ಶೆಟ್ಟಿ (19) ಮತ್ತು ಆರ್ತಿಕ್ ಶೆಟ್ಟಿ (19) ಸ್ಥಳದಲ್ಲಿಯೇ ಮೃತಪಟ್ಟವರು. ಇಬ್ಬರೂ ಉಡುಪಿಯ ಅಂಬಲಪಾಡಿಯವರು.</p>.<p>ಗೋಕರ್ಣ ಸಮೀಪದ ಹಿರೇಗುತ್ತಿಯ ಮಕರ ಹೋಟೆಲ್ ಬಳಿ ಅಪಘಾತ ನಡೆದಿದೆ. ಉಡುಪಿಯಿಂದ ಗೋಕರ್ಣದ ಕಡೆ ಬರುತ್ತಿದ್ದಬೈಕ್ಗೆ ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ಡಿಕ್ಕಿಯಾಗಿದೆ.</p>.<p>ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>