‘ಸಾಮಾಜಿಕ ಜಾಲತಾಣದಲ್ಲಿ ವೈಯಕ್ತಿಕ ನಿಂದನೆ ಮಾಡಿದ್ದ ಆರೋಪದಡಿ ಇಲ್ಲಿನ ಮಾರುಕಟ್ಟೆ ಠಾಣೆಯಲ್ಲಿ ಇತ್ತೀಚೆಗೆ ಪ್ರಕರಣ ದಾಖಲಾಗಿತ್ತು’ ಎಂದು ಮಾರುಕಟ್ಟೆ ಪಿಎಸ್ಐ ನಾಗಪ್ಪ ತಿಳಿಸಿದ್ದಾರೆ. ‘ಕೋಮು ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆ, ವಿಡಿಯೊಗಳನ್ನು ಪೋಸ್ಟ್ ಮಾಡಿದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ’ ಎಂದು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ತಿಳಿಸಿದ್ದಾರೆ.