'ರಾಜ್ಯದಲ್ಲಿ ಒಂದು ಕುಟುಂಬ, ದೆಹಲಿಯಲ್ಲಿ ಒಂದು ಕುಟುಂಬ ಲೂಟಿ ಹೊಡೆಯಲು ನಿಂತಿವೆ.ಕಾಂಗ್ರೆಸ್ ಮುಕ್ತ ರಾಜ್ಯ ಆಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. 22 ವರ್ಷಗಳ ಹಿಂದೆ ನಾನೊಂದು ಮಾತು ಹೇಳುತ್ತಿದ್ದೆ. ನಾವು ವೋಟ್ ಹಾಕುವ ಸ್ಟೈಲ್ ಹೇಗಿರಬೇಕೆಂದರೆ, ನಮ್ಮೆದುರು ಯಾರೂ ಇರಬಾರದು. ಸದ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಕ್ತ ಆಗಿದೆ. ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ' ಎಂದರು.