ಬಿ.ಜೆ.ಪಿ ಯುವ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷ ಸುಧೀರ ಶೆಟ್ಟಿ, ಬಿ.ಜೆ.ಪಿ ಮುಖಂಡ ಸುಧಾಕರ ರೆಡ್ಡಿ ಮತ್ತು ಈ ಭಾಗದ ಗ್ರಾಮ ಪಂಚಾಯಿತಿ ಸದಸ್ಯ ಗೋಕುಲ ಮಿರಾಶಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪುರಾತತ್ವ ಇಲಾಖೆಯ ಅಧಿಕಾರಿಗಳು ದೇವಸ್ಥಾನದ ಕುರಿತು ಅಧ್ಯಯನ ನಡೆಸಿ ಸಾರ್ವಜನಿಕರಿಗೆ ಮಾಹಿತಿ ನೀಡಬೇಕೆಂದು ಆಗ್ರಹಿಸಿದ್ದಾರೆ.