<p>ಅಂಕೋಲಾ: ತೋಟದಲ್ಲಿ ಕೊಯ್ದಿಟ್ಟ ಅಡಿಕೆ ಗೊನೆಗಳನ್ನು ಕಳ್ಳರು ಕದ್ದೊಯ್ದ ಘಟನೆ ತಾಲ್ಲೂಕಿನ ಕೊಡ್ಲಗದ್ದೆಯಲ್ಲಿ ನಡೆದಿದೆ.</p>.<p>ಇಲ್ಲಿನ ರಾಮಕೃಷ್ಣ ವಿಶ್ವೇಶ್ವರ ಹೆಗಡೆ ಅವರ ಅಡಿಕೆ ತೋಟದಲ್ಲಿ ಗೊನೆಗಳನ್ನು ಕೊಯ್ದು ಒಣಗಿಸಲು ಇಟ್ಟಿದ್ದರು. ಸುಮಾರು ₹ 35000 ಮೌಲ್ಯದ 10 ಚೀಲ ಅಡಿಕೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಕುರಿತು ಭಾನುವಾರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಸೋಮವಾರ ಎಸ್ಐ ಪ್ರೇಮನ ಗೌಡ ಪಾಟೀಲ್ ನೇತೃತ್ವದಲ್ಲಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕಾರವಾರದಿಂದ ತನಿಖೆಗೆ ಪೂರಕವಾಗಿ ಶ್ವಾನದಳ ಕರೆ ತರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಂಕೋಲಾ: ತೋಟದಲ್ಲಿ ಕೊಯ್ದಿಟ್ಟ ಅಡಿಕೆ ಗೊನೆಗಳನ್ನು ಕಳ್ಳರು ಕದ್ದೊಯ್ದ ಘಟನೆ ತಾಲ್ಲೂಕಿನ ಕೊಡ್ಲಗದ್ದೆಯಲ್ಲಿ ನಡೆದಿದೆ.</p>.<p>ಇಲ್ಲಿನ ರಾಮಕೃಷ್ಣ ವಿಶ್ವೇಶ್ವರ ಹೆಗಡೆ ಅವರ ಅಡಿಕೆ ತೋಟದಲ್ಲಿ ಗೊನೆಗಳನ್ನು ಕೊಯ್ದು ಒಣಗಿಸಲು ಇಟ್ಟಿದ್ದರು. ಸುಮಾರು ₹ 35000 ಮೌಲ್ಯದ 10 ಚೀಲ ಅಡಿಕೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಕುರಿತು ಭಾನುವಾರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ಸೋಮವಾರ ಎಸ್ಐ ಪ್ರೇಮನ ಗೌಡ ಪಾಟೀಲ್ ನೇತೃತ್ವದಲ್ಲಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕಾರವಾರದಿಂದ ತನಿಖೆಗೆ ಪೂರಕವಾಗಿ ಶ್ವಾನದಳ ಕರೆ ತರಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>