ಹಿರಿಯ ವಕೀಲರಾದ ಶಾಂತಾ ಹೆಗಡೆ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಬಿಟಿ ನಾಯ್ಕ, ಸರ್ಕಾರಿ ಅಭಿಯೋಜಕ ಗಿರೀಶ ಪಟಗಾರ ಇದ್ದರು. ಪ್ರತಿಭಾ ನಾಯ್ಕ ನಿರೂಪಿಸಿದರು. ವಿ. ಎಸ್ ನಾಯ್ಕ ಸ್ವಾಗತಿಸಿದರು. ವಕೀಲರಾದ ಎಂ.ಪಿ. ಭಟ್, ವಿ.ಎಸ್ ನಾಯಕ, ಉಮೇಶ ನಾಯ್ಕ, ಬಿ.ಡಿ. ನಾಯ್ಕ, ಸುರೇಶ ಬಾನಾವಳಿಕರ ಅನಿಸಿಕೆ ವ್ಯಕ್ತಪಡಿಸಿದರು.