ಪ್ರಕಟಿತ ಲೇಖನದ ಮೂಲ ಪ್ರತಿಯೊಂದಿಗೆ ಮೂರು ಝೆರಾಕ್ಸ್ ಪ್ರತಿ ಸಹಿತ ಜೂನ್ 20ರ ಒಳಗೆ ‘ಜಿ.ಸುಬ್ರಾಯ ಭಟ್ ಬಕ್ಕಳ, ಅಧ್ಯಕ್ಷರು ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಪತ್ರಿಕಾ ಭವನ, ಗಣೇಶ ನಗರ ಶಿರಸಿ-581401’ ವಿಳಾಸಕ್ಕೆ ಕಳುಹಿಸಬಹುದು ಎಂದು ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.