ಸೋಮನಾಥ್ ಕೈಗಾರಿಕಾ ತರಬೇತಿ ಸಂಸ್ಥೆಯ ಸಂಸ್ಥಾಪಕ ಪಿ.ಎಂ.ತಾಂಡೇಲ್, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಡಿ.ಟಿ.ನಾಯ್ಕ, ಸೋಮನಾಥ ಕೌಶಲಾಭಿವೃದ್ಧಿ ಸಂಸ್ಥೆಯ ಪ್ರಾಚಾರ್ಯ ಕಿಶೋರ್ ರಾಣೆ, ಬೆಂಗಳೂರಿನ ಇಂಡಿಯನ್ ಟೆಲಿಕಾಂ ಇಂಡಸ್ಟ್ರಿಯ ಅಧಿಕಾರಿ ಗಿರೀಶ್, ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಅಧಿಕಾರಿ ವಿಕ್ರಮ್ ಲೋಖಂಡೆ ಇದ್ದರು.