ನಗರ ಯೋಜನಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ನಗರಸಭೆ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಸಾಲೇರ, ಸದಸ್ಯ ಕಿರಣ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಮಂಜುನಾಥ ಜನ್ನು, ಡಿಎಸ್ಪಿ ರವಿ ನಾಯ್ಕ, ತಹಶೀಲ್ದಾರ ಎಂ.ಆರ್.ಕುಲಕರ್ಣಿ, ಸಿಡಿಪಿಒ ದತ್ತಾತ್ರೇಯ ಭಟ್ಟ, ನಿವೃತ್ತ ಸೈನಿಕರ ಸಂಘದ ವಿನಾಯಕ ಭಟ್ಟ ಧೀರನ್, ಮುರಾರಿ ಭಟ್, ಇತರರು ಇದ್ದರು.