<p><strong>ಶಿರಸಿ: </strong>ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿ ಮತ ಕೇಳಲು ಹೋದಾಗ ಅವರ ಮೇಲೆ ಹಲ್ಲೆ ನಡೆದ ಘಟನೆ ಬುಧವಾರ ರಾತ್ರಿ ತಾಲ್ಲೂಕಿನ ಕುಪಗಡ್ಡೆಯಲ್ಲಿ ನಡೆದಿದೆ.</p>.<p>ಬೆಳ್ಳನಕೇರಿಯ ಗಣೇಶ ಕ್ಷತ್ರೀಯ ಹಲ್ಲೆಗೊಳಗಾದ ಅಭ್ಯರ್ಥಿ. ಪ್ರಚಾರಕ್ಕೆ ತೆರಳಿದ್ದಾಗ ಕುಪಗಡ್ಡೆಯ ಮರ್ದಾನ ಜಬ್ಬಾರಸಾಬ ಶೇಖ್, ಅಬ್ದುಲಜಬ್ಬಾರ ಮರ್ದಾನಸಾಬ ಶೇಖ್, ನಾಸಿರ ಜಬ್ಬಾರಸಾಬ ಶೇಖ್ ಮತ್ತು ಸದ್ದಾಂ ಜಬ್ಬಾರಸಾಬ ಶೇಖ್ ತಮ್ಮ ಮೇಲೆ ನಡೆಸಿದರು.</p>.<p>ಜೀವ ಬೆದರಿಕೆಯನ್ನೂ ಒಡ್ಡಿದರು ಎಂದು ಗಣೇಶ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಬನವಾಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಶಿರಸಿ: </strong>ಗ್ರಾಮ ಪಂಚಾಯ್ತಿ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿ ಮತ ಕೇಳಲು ಹೋದಾಗ ಅವರ ಮೇಲೆ ಹಲ್ಲೆ ನಡೆದ ಘಟನೆ ಬುಧವಾರ ರಾತ್ರಿ ತಾಲ್ಲೂಕಿನ ಕುಪಗಡ್ಡೆಯಲ್ಲಿ ನಡೆದಿದೆ.</p>.<p>ಬೆಳ್ಳನಕೇರಿಯ ಗಣೇಶ ಕ್ಷತ್ರೀಯ ಹಲ್ಲೆಗೊಳಗಾದ ಅಭ್ಯರ್ಥಿ. ಪ್ರಚಾರಕ್ಕೆ ತೆರಳಿದ್ದಾಗ ಕುಪಗಡ್ಡೆಯ ಮರ್ದಾನ ಜಬ್ಬಾರಸಾಬ ಶೇಖ್, ಅಬ್ದುಲಜಬ್ಬಾರ ಮರ್ದಾನಸಾಬ ಶೇಖ್, ನಾಸಿರ ಜಬ್ಬಾರಸಾಬ ಶೇಖ್ ಮತ್ತು ಸದ್ದಾಂ ಜಬ್ಬಾರಸಾಬ ಶೇಖ್ ತಮ್ಮ ಮೇಲೆ ನಡೆಸಿದರು.</p>.<p>ಜೀವ ಬೆದರಿಕೆಯನ್ನೂ ಒಡ್ಡಿದರು ಎಂದು ಗಣೇಶ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಬನವಾಸಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>