ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಿ.ಎನ್.ಹೆಗಡೆ ಮುರೇಗಾರ, ಬಸವರಾಜ ದೊಡ್ಮನಿ, ಉಷಾ ಹೆಗಡೆ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಚಂದ್ರು ದೇವಾಡಿಗ, ಸದಸ್ಯರಾದ ರವಿ ಹಳದೋಟ, ನಾಗರಾಜ ಶೆಟ್ಟಿ, ಉಪವಿಭಾಗಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ಟ, ಪಿಎಸ್ಐ ಮಾದೇಶ ಇದ್ದರು. ಡಾ. ಮಹೇಶ ಭಟ್ಟ ಪ್ರಾರ್ಥಿಸಿದರು. ಪಂಡಿತ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಗಜಾನನ ಭಟ್ಟ ಸ್ವಾಗತಿಸಿದರು.