'ನನ್ನ ಕ್ಷೇತ್ರದ ಮತದಾರರು ಯಾವುದೇ ಜಾತಿ ಧರ್ಮ ನೋಡಿ ಮತ ಹಾಕಿಲ್ಲ. ನಾನು ಹಣಬಲದಿಂದ ಗೆದ್ದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆರೋಪ ಮಾಡಿದ್ದಾರೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಆರ್.ಆರ್.ನಗರ ಕ್ಷೇತ್ರದ ಅಭಿವೃದ್ಧಿ ಹೇಗಿತ್ತು, ಈಗ ಹೇಗಿದೆ ಅಂತ ಅವಲೋಕನ ಮಾಡಿ ಮಾತನಾಡಲಿ’ ಎಂದು ತಿರುಗೇಟು ನೀಡಿದರು.