ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಕೆರೂರು ನಿವಾಸಿ ಕೃಷ್ಣ ಎಲ್ಲಮ್ಮಾ ಹೊಸಕೋಟೆ (19) ಬಂಧಿತ ಆರೋಪಿಯಾಗಿದ್ದಾನೆ. ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಆತ, ಶಿರವಾಡದ ದರ್ಶನ ಎಂಬಾತನ ಜೊತೆಬೈಕ್ನಲ್ಲಿ ಮದ್ಯ ಸಾಗಿಸುತ್ತಿದ್ದ. ಈ ಸಂದರ್ಭದಲ್ಲಿ ದಾಳಿ ಮಾಡಿದ ಪೊಲೀಸರು₹10,800 ಮೌಲ್ಯದ ಮದ್ಯ ಹಾಗೂದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.