ಬೇಡ್ತಿ ಹಾಗೂ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನಗರದಲ್ಲಿ ಬುಧವಾರ ಆಯೋಜಿಸಿದ್ದ ‘ಬೇಡ್ತಿ, ಅಘನಾಶಿನಿ-ವರದಾ ನದಿ ಜೋಡಣೆ ಯೋಜನೆಗಳ ಸಾಧಕ-ಬಾಧಕಗಳ ಕುರಿತು ಸಮಾಲೋಚನಾ ಕಾರ್ಯಾಗಾರ’ದಲ್ಲಿ ಮಾತನಾಡಿದ ಅವರು, ‘ವೈಜ್ಞಾನಿಕ ಚಿಂತನೆಯೊಂದಿಗೆ ಸರ್ಕಾರ ಸಾಗಲಿ. ಅದು ಸಾಧ್ಯವಾಗದಿದ್ದರೆ ಹೋರಾಟ ಅನಿವಾರ್ಯ’ ಎಂದರು.