ಕನೂರು ಆರು ವರ್ಷಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಸದನದಲ್ಲೂ ಧ್ವನಿ ಎತ್ತಿದ್ದಾರೆ. ಅಧಿಕಾರದಲ್ಲಿರುವದರಿಂದ ಸಂಕನೂರು ಗೆಲ್ಲಿಸಿದರೆ ಮತ್ತಷ್ಟು ಅಭಿವೃದ್ಧಿ ಸಾಧ್ಯವಿದೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಸಂಸದ ಅನಂತಕುಮಾರ, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ,ಹೆಗಡೆ, ಅಭ್ಯರ್ಥಿ ಎಸ್.ವಿ.ಸಂಕನೂರು, ಪ್ರಮುಖರಾದ ವಿ.ಎಸ್.ಪಾಟೀಲ, ಸುನೀಲ ಹೆಗಡೆ, ವೆಂಕಟೇಶ ನಾಯಕ, ಕೆ.ಜಿ.ನಾಯ್ಕ ಇದ್ದರು.