ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದು ಹೋದವನಿಗೂ ಸೋಂಕು

Last Updated 17 ಜುಲೈ 2020, 16:22 IST
ಅಕ್ಷರ ಗಾತ್ರ

ಮುಂಡಗೋಡ: ಬೆಂಗಳೂರಿನಿಂದ ಬಂದಿದ್ದ 34 ವರ್ಷದ ವ್ಯಕ್ತಿಯೊಬ್ಬರ ಬಗ್ಗೆ ನೆರೆಹೊರೆಯವರು ಮಾಹಿತಿ ನೀಡಿದ್ದರಿಂದ, ಆ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಗೆ ಕಳಿಸಲಾಗಿತ್ತು. ಆದರೆ, ವರದಿ ಬರುವ ಮುನ್ನವೇ, ತಾಲ್ಲೂಕು ಆಡಳಿತಕ್ಕೆ ಮಾಹಿತಿ ನೀಡದೆ, ಈ ವ್ಯಕ್ತಿಯು ಬೆಂಗಳೂರಿಗೆ ಮರಳಿದ್ದಾರೆ.

ಶುಕ್ರವಾರ ಸೋಂಕು ದೃಢಪಟ್ಟಿರುವ ಕುರಿತು ಮಾಹಿತಿ ನೀಡಲು ಮುಂದಾದಾಗ, ಸಣ್ಣ ಕೆಲಸ ಇದ್ದಿದ್ದರಿಂದ, ಮುಗಿಸಿಕೊಂಡು ಮರಳಿ ಬೆಂಗಳೂರಿಗೆ ಬಂದು, ತನ್ನ ಕುಟುಂಬದ ಜೊತೆ ಇದ್ದಿದ್ದಾಗಿ ಆ ವ್ಯಕ್ತಿ ಪ್ರತಿಕ್ರಿಯಿಸಿದ್ದಾರೆ. ಇದರಿಂದ ಅಸಮಾಧಾನಗೊಂಡ ತಹಶೀಲ್ದಾರ್ ಶ್ರೀಧರ ಮುಂದಲಮನಿ, ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಕ್ಕೆ ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿ, ಆಸ್ಪತ್ರೆಗೆ ದಾಖಲಾಗಲು ಅಗತ್ಯ ಮಾಹಿತಿಯನ್ನು ಕಳುಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT