‘ಭೂತಾಳ ಪಾಂಡ್ಯ’ ಪ್ರಶಸ್ತಿಯನ್ನು ಡಾ.ಬಿ.ಎಂ.ಹೆಗ್ಡೆ ಮತ್ತು ಜಾನಪದ ವಿದ್ವಾಂಸ ಡಾ.ಎನ್.ಆರ್.ನಾಯಕ ಅವರಿಗೆ ಪ್ರದಾನ ಮಾಡಲಾಯಿತು. ನಾಡವರ ಸಂಘದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಡಿ.ಎನ್.ನಾಯಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಅಪ್ಪಣ್ಣ ಹೆಗ್ಡೆ, ಡಾ.ಸತ್ಯಪ್ರಕಾಶ ಶೆಟ್ಟಿ, ನಾಗರಾಜ ನಾಯಕ ತೊರ್ಕೆ, ಜಿ.ಎಂ.ಶೆಟ್ಟಿ, ಶಂಕರ ಶೆಟ್ಟಿ, ಪ್ರದೀಪ ನಾಯಕ, ಗೋಪಾಲಕೃಷ್ಣ ನಾಯಕ, ಸುರೇಶ ನಾಯಕ, ಸುರೇಶ್ಚಂದ್ರ ಶೆಟ್ಟಿಇದ್ದರು.