ಮರದ ತೆರವು ಕಾರ್ಯದ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್ ಅಶೋಕ ಭಂಟ್, ಗ್ರಾಮದ ಶ್ರೀಧರ ಹೆಗಡೆ, ನಾಗರಾಜ ಹೆಗಡೆ, ಮಹಾಬಲೇಶ್ವರ ಹೆಗಡೆ, ರಾಜೇಶ ನಾಯಕ, ಗಣಪತಿ ಗೌಡ, ಮೋಹನ ಸಿದ್ದಿ, ಲತೀಶ ನಾಯಕ (ಬಾಬು), ಗೋಪಾಲ ನಾಯಕ, ಶ್ರೀನಿವಾಸ ನಾಯಕ ಹಾಗೂಊರ ನಾಗರಿಕರು ಕೈಜೋಡಿಸಿದರು ಎಂದು ಕುಂಟಗಣಿಯ ಜಾಗೃತಿ ಸಂಘದ ಬಾಲಚಂದ್ರ ಶೆಟ್ಟಿ ತಿಳಿಸಿದ್ದಾರೆ.