‘ಅರಣ್ಯ ಹಕ್ಕು ಕಾಯ್ದೆಗೆ ಲೋಕಸಭೆಯಲ್ಲಿ ತಿದ್ದುಪಡಿ ಮಾಡಬೇಕು. ಈ ಬಗ್ಗೆ ಸಂಸದ ಅನಂತಕುಮಾರ ಹೆಗಡೆ ಯಾವತ್ತಾದರೂ ಪ್ರಶ್ನೆ ಮಾಡಿದ್ದಾರಾ? ಕೀಳುಮಟ್ಟದ, ಅನಾಗರಿಕ ಮಾತುಗಳನ್ನು ಆಡುವ ಮೂಲಕ ನಿಮ್ಮ ಮತಕ್ಕೆಎಷ್ಟುಗೌರವಯುತವಾಗಿ ನಡೆದುಕೊಂಡಿದ್ದಾರೆ? ಅವರು ರೈತ, ದಲಿತ, ಹಿಂದುಳಿದವರ ಉದ್ಧಾರಕ್ಕೆ ಸಂಬಂಧಿಸಿದಂತೆ ಒಂದು ದಿನವೂ ಕೆಲಸ ಮಾಡಿಲ್ಲ’ ಎಂದು ಆರೋಪಿಸಿದರು.