‘ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ₹ 365 ಕೋಟಿಯಷ್ಟು ಅನುದಾನ ಮಂಜೂರು ಮಾಡಿದ್ದಾರೆ. ಇದು ಹಂತ ಹಂತವಾಗಿ ಬಿಡುಗಡೆಯಾಗಲಿದೆ’ ಎಂದು ಪ್ರಮೋದ ಹೆಗಡೆ, ‘ಈಗಾಗಲೇ ಬಿಡುಗಡೆಯಾಗಿರುವ ಹಣ ಎಷ್ಟು ಎಂದು ಪ್ರಶ್ನಿಸಿದ್ದಕ್ಕೆ, ‘ಈ ಬಗ್ಗೆ ನನ್ನ ಬಳಿ ಈಗ ದಾಖಲೆಯಿಲ್ಲ’ ಎಂದರು. ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ನರಸಿಂಹ ಹೆಗಡೆ, ನಗರ ಘಟಕದ ಅಧ್ಯಕ್ಷ ರಾಜೇಶ ಶೆಟ್ಟಿ, ಕಾರ್ಯಾಲಯ ಕಾರ್ಯದರ್ಶಿ ಶ್ರೀರಾಮ ನಾಯ್ಕ ಇದ್ದರು.