ತಹಶೀಲ್ದಾರರಾದ ಅಮರೇಶ ಪಮ್ಮಾರ ಮತ್ತು ಎಂ.ಆರ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ನಗರ ಘಟಕದ ಅಧ್ಯಕ್ಷ ಗಣಪತಿ ನಾಯ್ಕ, ಗ್ರಾಮೀಣ ಘಟಕದ ಅಧ್ಯಕ್ಷ ಆರ್.ವಿ.ಹೆಗಡೆ, ಪ್ರಮುಖರಾದ ನಂದನಸಾಗರ, ಆರ್.ಡಿ.ಹೆಗಡೆ, ವೀಣಾ ಶೆಟ್ಟಿ, ದೀಪಾ ಮಹಾಲಿಂಗಣ್ಣವರ್, ಶೋಭಾ ನಾಯ್ಕ, ಉಷಾ ನಾಯ್ಕ, ಗಣೇಶ ಸಣ್ಣಲಿಂಗಣ್ಣನವರ್, ಚಂದ್ರು ದೇವಾಡಿಗ, ರಮಾಕಾಂತ ಭಟ್ಟ ಇದ್ದರು.