ಅಪಘಾತದ ಮಾಹಿತಿ ಸಿಕ್ಕಿದ ತಕ್ಷಣ ಮಾಜಿ ಶಾಸಕ ಶಿವರಾಮ ಹೆಬ್ಬಾರ, ಪೊಲೀಸ್ ಹಾಗೂ ಸಾರಿಗೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.ಬದಲಿ ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಮತ್ತು ರಸ್ತೆ ಸಂಚಾರ ಸುಗಮಗೊಳಿಸುವ ಪ್ರಯತ್ನದಲ್ಲಿ ತೊಡಗಿದ್ದರು. ಸುಮಾರುಎರಡುಗಂಟೆವಾಹನ ಸಂಚಾರಕ್ಕೆ ತೊಂದರೆಯಾಯಿತು.