ಕೆಲವು ತಿಂಗಳ ಹಿಂದೆ ನಿಲ್ದಾಣ ಕಾಮಗಾರಿಗೆ ₹6.78 ಕೋಟಿ ಅನುದಾನ ಬಿಡುಗಡೆಯಾಗಿತ್ತು. ಆಗಲೂ ಕಾಮಗಾರಿ ಆರಂಭಿಸಲು ಸಿದ್ಧತೆ ನಡೆದಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿತ್ತು. ಸಾರಿಗೆ ಸಚಿವ ಶ್ರೀರಾಮುಲು, ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜಂಟಿಯಾಗಿ ಮೇ 4 ರಂದು ಭೂಮಿಪೂಜೆ ನೆರವೇರಿಸಿದ್ದರು.