ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಉಪಾಧ್ಯಕ್ಷೆ ವೀಣಾ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಂದನ ಸಾಗರ್, ಸದಸ್ಯರಾದ ನಾಗರಾಜ ನಾಯ್ಕ, ಶ್ರೀಕಾಂತ ಬಳ್ಳಾರಿ, ಶರ್ಮಿಳಾ ಮಾಡನಗೇರಿ, ಶಮೀಮಾ ಬಾನು, ಮುಕ್ತಾ ಶೆಟ್ಟಿ, ಪೌರಾಯುಕ್ತ ಕೇಶವ ಚೌಗುಲೆ, ಪರಿಸರ ಎಂಜಿನಿಯರ್ ನಾರಾಯಣ ನಾಯಕ, ಎನ್.ಎಂ.ಮೇಸ್ತ ಇದ್ದರು.