ತೋಟಗಾರಿಕಾ ಕಾಲೇಜಿನ ಡೀನ್ ಡಾ.ಎನ್.ಕೆ.ಹೆಗಡೆ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಡಾ.ಬಿ.ಪಿ.ಸತೀಶ, ದೇವರಾಜ ಒಡೆನೂರು ಇದ್ದರು. ಪ್ರಾಧ್ಯಾಪಕರಾದ ಡಾ. ಶಿವಾನಂದ ಹೊಂಗಲ್, ಡಾ.ಹರ್ಷವರ್ಧನ ಎಂ, ಚಂದನ ಕೆ, ಸುಜಯ್ ಭಟ್ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು. ಡಾ.ಪುಷ್ಪಾ ಪಿ ನಿರೂಪಿಸಿದರು. ಡಾ.ಶಿವಕುಮಾರ್ ಕೆ.ಎಂ ವಂದಿಸಿದರು. ಕ್ಷೇತ್ರೋತ್ಸವದಲ್ಲಿ 90ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.