ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ| ಸುದ್ದಿ ವಾಹಿನಿ ವಿರುದ್ಧ ದೂರು

Last Updated 23 ಜನವರಿ 2020, 16:05 IST
ಅಕ್ಷರ ಗಾತ್ರ

ಶಿರಸಿ: ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆಯ ಚಿತ್ರ, ಹೆಸರು, ಅವರಿಗೆ ಸಂಬಂಧಿಸಿದ ಕೈಬರಹ ದೃಶ್ಯಾವಳಿಗಳನ್ನು ಪ್ರಕಟಿಸಿದ ಆರೋಪದ ಮೇಲೆ ‘ಕಹಳೆ ವಾಹಿನಿ’ ವಿರುದ್ಧ ಹಿರಿಯ ಪತ್ರಕರ್ತ ಸಚ್ಚಿದಾನಂದ ಹೆಗಡೆ ಗುರುವಾರ ಇಲ್ಲಿನ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ‘ಬ್ಲಾಕ್‌ಮೇಲ್ ಗಾಯಕಿ’ ಶಿರೋನಾಮೆಯಡಿ ಪ್ರಕಟಗೊಂಡಿರುವ ಈ ವಿಡಿಯೊವನ್ನು 600ಕ್ಕೂ ಹೆಚ್ಚು ಜನರು ವೀಕ್ಷಿಸಿ, ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಯ ಹೆಸರು ಪ್ರಕಟಿಸುವುದು ಅಪರಾಧ ಎಂದು ತಿಳಿದಿದ್ದರೂ, ಅದನ್ನು ಪ್ರಕಟಿಸಿದ ವಾಹಿನಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT