ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಗೋಪಾಲಕೃಷ್ಣ ಭಟ್ಡ ಹಂಡ್ರಮನೆ, ಪ್ರಮುಖರಾದ ಉಮೇಶ ಭಾಗ್ವತ್, ಪ್ರಮೋದ ಹೆಗಡೆ, ರೇಖಾ ಹೆಗಡೆ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯೆ ಶ್ರುತಿ ಹೆಗಡೆ, ಪಟ್ಟಣ ಪಂಚಾಯ್ತಿ ಸದಸ್ಯೆ ಶ್ಯಾಮಿಲಿ ಪಾಟಣಕರ್, ಸೇರಿದಂತೆ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ತಾಲ್ಲೂಕು ಪಂಚಾಯ್ತಿ ಇಒ ಜಗದೀಶ್ ಕಮ್ಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಎಸ್.ಭಟ್ಟ ವಂದಿಸಿದರು.