ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಸದಸ್ಯೆ ಸರೋಜಾ ಭಟ್ಟ, ಎಪಿಎಂಸಿ ಅಧ್ಯಕ್ಷ ವಿಶ್ವನಾಥ ಹೆಗಡೆ, ಮಂಜುಗುಣಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಾವೇರಿ ಗೌಡ, ಮಂಜುಗುಣಿ ದೇವಾಲಯದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ಟ, ಪ್ರಮುಖರಾದ ಪ್ರವೀಣ ಗೌಡ, ದೇವರಾಜ ಮರಾಠಿ, ಹಳಿಯಾಳ ವಿಭಾಗದ ಡಿಸಿಎಫ್ ಅಜ್ಜಯ್ಯ, ಮಂಜುಗುಣಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ಗಣಪತಿ ನಾಯ್ಕ ಇದ್ದರು.