<p><strong>ಕಾರವಾರ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಸಂಜೆ 4ಕ್ಕೆ ಭೇಟಿ ನೀಡಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ ಅವರೂ ಜೊತೆಗಿರಲಿದ್ದಾರೆ.</p>.<p>ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ ಸಂಜೆ 6ಕ್ಕೆ ವಾಪಸಾಗಲಿದ್ದಾರೆ.</p>.<p><a href="https://www.prajavani.net/district/dakshina-kannada/muslim-man-rescued-by-hindu-man-960014.html" itemprop="url">ಸುಬ್ರಹ್ಮಣ್ಯ: ಪ್ರವಾಹಕ್ಕೆ ಸಿಲುಕಿದ ವ್ಯಕ್ತಿಯ ರಕ್ಷಿಸಿ ಮಾನವೀಯತೆ ಮೆರೆದ ಯುವಕ </a></p>.<p>ಸೋಮವಾರ ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಭಟ್ಕಳದಲ್ಲಿ ಹಿಂದೆಂದೂ ಕಂಡರಿಯದಂಥ ಪ್ರವಾಹ ಉಂಟಾಗಿತ್ತು. ದಾಖಲೆಯ 52 ಸೆಂ.ಮೀ ಮಳೆಯಾಗಿತ್ತು.</p>.<p>ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ಹಾನಿಯಾಗಿದೆ.</p>.<p><a href="https://www.prajavani.net/karnataka-news/mysuru-mangaluru-highway-bandh-due-to-heavy-rain-payaswini-river-960015.html" itemprop="url">ಮೈಸೂರು–ಮಂಗಳೂರು ಹೆದ್ದಾರಿ ಬಂದ್: ರಸ್ತೆ ಮಧ್ಯೆ ಸಿಲುಕಿದ ವಾಹನಗಳು </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರವಾಹ ಪೀಡಿತ ಭಟ್ಕಳಕ್ಕೆ ಬುಧವಾರ ಸಂಜೆ 4ಕ್ಕೆ ಭೇಟಿ ನೀಡಲಿದ್ದಾರೆ. ಕಂದಾಯ ಸಚಿವ ಆರ್. ಅಶೋಕ ಅವರೂ ಜೊತೆಗಿರಲಿದ್ದಾರೆ.</p>.<p>ಬೆಂಗಳೂರಿನಿಂದ ವಿಮಾನದಲ್ಲಿ ಗೋವಾಕ್ಕೆ ಬಂದು ಅಲ್ಲಿಂದ ರಸ್ತೆ ಮೂಲಕ ಭಟ್ಕಳಕ್ಕೆ ಪ್ರಯಾಣಿಸಲಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ ಸಂಜೆ 6ಕ್ಕೆ ವಾಪಸಾಗಲಿದ್ದಾರೆ.</p>.<p><a href="https://www.prajavani.net/district/dakshina-kannada/muslim-man-rescued-by-hindu-man-960014.html" itemprop="url">ಸುಬ್ರಹ್ಮಣ್ಯ: ಪ್ರವಾಹಕ್ಕೆ ಸಿಲುಕಿದ ವ್ಯಕ್ತಿಯ ರಕ್ಷಿಸಿ ಮಾನವೀಯತೆ ಮೆರೆದ ಯುವಕ </a></p>.<p>ಸೋಮವಾರ ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಭಟ್ಕಳದಲ್ಲಿ ಹಿಂದೆಂದೂ ಕಂಡರಿಯದಂಥ ಪ್ರವಾಹ ಉಂಟಾಗಿತ್ತು. ದಾಖಲೆಯ 52 ಸೆಂ.ಮೀ ಮಳೆಯಾಗಿತ್ತು.</p>.<p>ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟಿದ್ದರು. ನೂರಾರು ಮನೆಗಳು, ಅಂಗಡಿಗಳು, ಕೃಷಿ ಜಮೀನಿಗೆ ಹಾನಿಯಾಗಿದೆ.</p>.<p><a href="https://www.prajavani.net/karnataka-news/mysuru-mangaluru-highway-bandh-due-to-heavy-rain-payaswini-river-960015.html" itemprop="url">ಮೈಸೂರು–ಮಂಗಳೂರು ಹೆದ್ದಾರಿ ಬಂದ್: ರಸ್ತೆ ಮಧ್ಯೆ ಸಿಲುಕಿದ ವಾಹನಗಳು </a></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>