ಕುಮಟಾ: ‘ಬನ್ನಿ, ಇದು ತರಕಾರಿ, ಹಣ್ಣುಗಳ ಸಿಪ್ಪೆ ಮುಂತಾದ ಹಸಿ ತ್ಯಾಜ್ಯದಿಂದ ನಿರ್ಮಿಸಿದ ಉತ್ಕೃಷ್ಟಸಾವಯವ ಗೊಬ್ಬರ. ಇದನ್ನು ಮನೆಯ ತೆಂಗು, ಅಡಿಕೆ, ಬಾಳೆ, ತರಕಾರಿ, ಹೂವು, ಹಣ್ಣಿನ ಗಿಡಗಳಿಗೆ ಬಳಕೆ ಮಾಡಬಹುದು. ಇದರಲ್ಲಿ ರಾಸಾಯನಿಕ ಅಂಶ ಇಲ್ಲವೇ ಇಲ್ಲ. ಮನೆಯ ಕಸವನ್ನು ಗೊಬ್ಬರ ರೂಪದಲ್ಲಿ ಮತ್ತೆ ಮನೆಗಳಿಗೇ ನೀಡುವ ಪ್ರಕ್ರಿಯೆ ಕೂಡ ಇದಾಗಿದೆ...’